HEALTH TIPS

ಪಾಲಕುನ್ನು ಭರಣಿ ಮಹೋತ್ಸವ-ಸುಡುಮದ್ದು ಸ್ಪೋಟಿಸಿದ ಎಂಟು ಮಂದಿಗೆ ಕೇಸು

ಕಾಸರಗೋಡು: ಇತಿಹಾಸ ಪ್ರಸಿದ್ಧ ಪಾಲಕುನ್ನು ಶ್ರೀ ಭಗವತೀ ಕ್ಷೇತ್ರದ ಭರಣೀಮಹೋತ್ಸವ ಅಂಗವಾಗಿ ಸುಡುಮದ್ದು ಪ್ರದರ್ಶನ ನಡೆಸಿದವರ ವಿರುದ್ಧ ಬೇಕಲ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಉತ್ಸವ ವೀಕ್ಷಣೆಗೆ ಆಗಮಿಸಿದ ಭಕ್ತಾದಿಗಳಿಗೆ ಅಪಾಯ ಉಂಟುಮಾಡುವ ರೀತಿಯಲ್ಲಿ ಯಾವುದೇ ಮುಂಜಾಗ್ರತೆ ವಹಿಸದೆ ಸುಡುಮದ್ದುಸ್ಪೋಟಿಸಿರುವುದಾಗಿ ಆರೋಪಿಸಿ ಈ ಕೇಸು ದಾಖಲಿಸಲಾಗಿದೆ.

ದೇವಸ್ಥಾನ ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರನಾಥ್, ಅಧ್ಯಕ್ಷ, ವಕೀಲ ಕೆ. ಬಾಲಕೃಷ್ಣನ್, ಸುಡುಮದ್ದು ಸ್ಪೋಟ ನಡೆಸಿದ ನೀಲೇಶ್ವರದ ಪಿ.ವಿ ದಾಮೋದರನ್ ಸೇರಿದಂತೆ ಎಂಟು ಮಂದಿ ವಿರುದ್ಧ ಕೇಸು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries