HEALTH TIPS

ಕೋಟೆಕಣಿ ದೇವಳ: ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಚಾಲನೆ

ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ನಗರದ ಕೋಟೆಕಣಿ ಸಪರಿವಾರ ಶ್ರಿ ಅನ್ನಪೂರ್ಣೇಶ್ವರೀ ಮಹಾಕಾಳಿ ಕ್ಷೇತ್ರದ ವಾರ್ಷಿಕ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಸಾಂಸ್ಕøತಿಕ  ಕಾರ್ಯಕ್ರಮವನ್ನು ಕ್ಷೇತ್ರದ ಪಾತ್ರಿ ನಾರಾಯಣ ರಾವ್ ಉದ್ಘಾಟಿಸಿದರು. ಈ ಸಂದರ್ಭ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries