HEALTH TIPS

ಕ್ಯಾಂಪ್ಕೋ ಸಕ್ರಿಯ ಸದಸ್ಯರ ಚಿಕಿತ್ಸಾ ನೆರವು ಹಸ್ತಾಂತರ

ಬದಿಯಡ್ಕ: ಕ್ಯಾಂಪ್ಕೋ ಸಂಸ್ಥೆಯ ಸಾಂತ್ವನ ಯೋಜನೆಯಡಿಯಲ್ಲಿ ಕ್ಯಾಂಪ್ಕೋ ನೀರ್ಚಾಲು ಶಾಖೆಯ ಸಕ್ರಿಯ ಸದಸ್ಯ ರಾಧಾಕೃಷ್ಣ ಕೆದಿಲಾಯ ಪಣಿಯೆ ಅವರ ಹೃದಯ ಚಿಕಿತ್ಸೆಗೆ ಸಹಾಯ ಧನದ ಮೊತ್ತ ರೂ. ಐವತ್ತು ಸಾವಿರ ಮೊತ್ತದ ಚೆಕ್ಕನ್ನು ಸಂಸ್ಥೆಯ ಉಪಾಧ್ಯಕ್ಷ ಶಂಕರನಾರಾಯಣ ಖಂಡಿಗೆ ಹಸ್ತಾಂತರಿಸಿದರು. ಈ ಸಂದರ್ಭ ಪ್ರಾದೇಶಿಕ ವ್ಯವಸ್ಥಾಪಕ ಚಂದ್ರ ಎಂ, ನಿರ್ದೇಶಕ ಪದ್ಮರಾಜ ಪಟ್ಟಾಜೆ, ನೀರ್ಚಾಲು ಶಾಖಾ ಪ್ರಬಂಧಕ ಗಣೇಶ ಪಿ. ಜೊತೆಗಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries