HEALTH TIPS

ರಾಜ್ಯ ಪ್ರಶಸ್ತಿ ವಿಜೇತೆ ಶಿಕ್ಷಕಿಗೆ ಸನ್ಮಾನ

ಸಮರಸ ಚಿತ್ರಸುದ್ದಿ: ಮಂಜೇಶ್ವರ : ಕೊಡ್ಲಮೊಗರು ನೂಜಿ ಅಂಗನಿಮಾರು ಶ್ರೀ  ಕಡಂಗಲ್ಲಾಯ ಮತ್ತು ಪರಿವಾರ ದೈವಗಳ ವರ್ಷಾವಧಿ ನೇಮೋತ್ಸವದ ಸಂದರ್ಭದಲ್ಲಿ 2024 ನೇ ಸಾಲಿನ ಅತ್ಯುತ್ತಮ ಅಂಗನವಾಡಿ ಶಿಕ್ಷಕಿ ರಾಜ್ಯ ಪ್ರಶಸ್ತಿ ಪಡೆದ ವಿಶಾಲಾಕ್ಷಿ ಯಸ್ ಪೂಂಜಾ ಅಡೇಕಳಕಟ್ಟೆರವರನ್ನು ಸಮಿತಿವತಿಯಿಂದ ಸನ್ಮಾನಿಸಲಾಯಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries