HEALTH TIPS

104 ರೈಲು ನಿಲ್ದಾಣ ಮರು ಅಭಿವೃದ್ಧಿ ಪೂರ್ಣ: ಸಚಿವ ಅಶ್ವಿನಿ ವೈಷ್ಣವ್‌

ಮುಂಬೈ: ಅಮೃತ್‌ ಭಾರತ್‌ ಯೋಜನೆಯಡಿ ದೇಶದಾದ್ಯಂತ 1,300 ರೈಲು ನಿಲ್ದಾಣಗಳ ಮರು ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ. ಈ ಪೈಕಿ 104 ನಿಲ್ದಾಣಗಳ ಕಾಮಗಾರಿ ಪೂರ್ಣಗೊಂಡಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್‌ ಟರ್ಮಿನಸ್‌ನ ಮರು ಅಭಿವೃದ್ಧಿಗೆ ₹1,800 ಕೋಟಿ ನಿಗದಿಪಡಿಸಲಾಗಿದೆ.

ಇಲ್ಲಿ ಸಂಚರಿಸುವ ಪ್ರಯಾಣಿಕರಿಗೆ ವಿಶ್ವದರ್ಜೆ ಗುಣಮಟ್ಟದ ರೈಲ್ವೆ ಸೌಕರ್ಯ ಒದಗಿಸಲು ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ನಿಲ್ದಾಣಗಳನ್ನು ಅಧುನೀಕರಣಗೊಳಿಸಿ ಪ್ರಯಾಣಿಕರಿಗೆ ಉತ್ತಮ ಸೌಕರ್ಯ ಕಲ್ಪಿಸುವುದು ಈ ಯೋಜನೆಯ ಗುರಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು, 2023ರಲ್ಲಿ ಇದಕ್ಕೆ ಚಾಲನೆ ನೀಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries