HEALTH TIPS

ಪಹಲ್ಗಾಂ ದಾಳೀ-ಹಿಂದೂ ಐಕ್ಯವೇದಿಯಿಂದ ಪ್ರತಿಭಟನೆ

ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿ ತಾಣದಲ್ಲಿ ಭಯೋತ್ಪಾದಕರು ಒಂದು ಧರ್ಮದವರನ್ನು ಕೇಂದ್ರೀಕರಿಸಿ ನಡೆಸಿದ ಸಾಮೂಹಿಕ ಹತ್ಯೆ ಪ್ರತಿಭಟಿಸಿ ಹಿಂದೂ ಐಕ್ಯ ವೇದಿ ಕಾಸರಗೋಡು ನಗರದಲ್ಲಿ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿತು.  ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಅಶ್ವಿನಿ ಎಂ.ಎಲ್,  ರಮೇಶ್ ಪಿ, ಸವಿತಾ ಟೀಚರ್, ಬಿಎಂಎಸ್ ಮುಖಂಡರು ಪಾಲ್ಗೊಂಡಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries