ಸಮರಸ ಚಿತ್ರಸುದ್ದಿ: ಮಧೂರು: ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ದೇಗುಲದಲ್ಲಿ ಕಾಸರಗೋಡಿನ ಗೀತಾಜ್ಞಾನ ಯಜ್ಞ ವತಿಯಿಂದ ಭಗವದ್ಗೀತಾ ಪಾರಾಯಣ ನಡೆಯಿತು.
ಚಲಚಿತ್ರ ನಟಿ ಭೇಟಿ
2): ಕರ್ನಾಟಕ ಚಲನಚಿತ್ರ ನಟಿ ಆಶಾ ಭಟ್ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿ ಶ್ರೀದೇವರ ದರ್ಶನ ಪಡೆದರು.






