HEALTH TIPS

ಮಧೂರಲ್ಲಿ ಭಗವದ್ಗೀತಾ ಪಾರಾಯಣ

ಸಮರಸ ಚಿತ್ರಸುದ್ದಿ: ಮಧೂರು: ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ದೇಗುಲದಲ್ಲಿ ಕಾಸರಗೋಡಿನ ಗೀತಾಜ್ಞಾನ ಯಜ್ಞ ವತಿಯಿಂದ ಭಗವದ್ಗೀತಾ ಪಾರಾಯಣ ನಡೆಯಿತು.


ಚಲಚಿತ್ರ ನಟಿ ಭೇಟಿ 

2): ಕರ್ನಾಟಕ ಚಲನಚಿತ್ರ ನಟಿ ಆಶಾ ಭಟ್ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿ ಶ್ರೀದೇವರ ದರ್ಶನ ಪಡೆದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries