HEALTH TIPS

ಪೆರುಂಬಳ ಸೇತುವೆಯಿಂದ ಯುವಕ ಹೊಳೆಗೆ ಹಾರಿರುವ ಶಂಕೆ-ಅಗ್ನಿಶಾಮಕ ದಳದಿಂದ ಹುಡುಕಾಟ

ಕಾಸರಗೋಡು: ಪೆರುಂಬಳ ಸೇತುವೆಯಿಂದ ಯುವಕನೊಬ್ಬ ಚಂದ್ರಗಿರಿ ಹೊಳೆಗೆ ಹಾರಿರುವ ಬಗ್ಗೆ ಸಂಶಯದಿಂದ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಊರವರು ಹುಡುಕಾಟ ಆರಂಭಿಸಿದ್ದಾರೆ. ಚೆಂಗಳ ಪಡಿಙËರ್‍ಮೂಲೆ ಬಾಫಕಿನಗರದ ಕಣ್ಣರ ನಿವಾಸಿ ಮಹಮ್ಮದ್ ಎಂಬವರ ಪುತ್ರ ಶೆರೀಫ್(45)ನಾಪತ್ತೆಯಾದವರು. ಇವರು ಸಂಚರಿಸಿದ್ದ ಸ್ಕೂಟರ್ ಹಾಗೂ ಚಪ್ಪಲಿ ಸೇತುವೆ ಸನಿಹ ಪತ್ತೆಯಾಗಿದೆ. ಶೆರೀಫ್ ಮಂಗಳವಾರದಿಂದ ನಾಪತ್ತೆಯಾಗಿರುವುದಾಗಿ ಮನೆಯವರು ತಿಳಿಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries