HEALTH TIPS

ಮೊಟ್ಟಮ್ಮಾಲ್ ಪಡಿಞËರ್‍ಮನೆ- ಹಸಿರುವಾಣಿ ಸಮರ್ಪಣಾ ಮೆರವಣಿಗೆ

ಸಮರಸ ಚಿತ್ರಸುದ್ದಿ: ಕಾಸರಗೋಡು: ಮೊಟ್ಟಮ್ಮಾಲ್ ಪಡಿಞËರ್‍ಮನೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪುನ: ಪ್ರತಿಷ್ಠೆ ಮತ್ತು ಬ್ರಹ್ಮಕಲಶ ಕಳಿಯಾಟ ಮಹೋತ್ಸವದ ಅಂಗವಾಗಿ ಹಸಿರುವಾಣಿ ಸಮರ್ಪಣಾ ಮೆರವಣಿಗೆ ನಡೆಯಿತು. ಮೇ 2ರಂದು ಕಳಿಯಾಟ ಮಹೋತ್ಸವ ಸಂಪನ್ನಗೊಳ್ಳುವುದು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries