HEALTH TIPS

Terror Attack: 'ಭಾರತದೊಂದಿಗೆ ಇಸ್ರೇಲ್‌ ನಿಲ್ಲಲಿದೆ'

ಜೆರುಸಲೇಮ್: 'ಜಮ್ಮು-ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯಿಂದ ಅತೀವ ದುಃಖವಾಗಿದೆ' ಎಂದು ಹೇಳಿರುವ ಇಸ್ರೇಲ್‌, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ತಾನು ಭಾರತದೊಂದಿಗೆ ನಿಲ್ಲುವುದಾಗಿ ಹೇಳಿದೆ.

ಈ ಕುರಿತು 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿರುವ ಇಸ್ರೇಲ್‌ ವಿದೇಶಾಂಗ ಸಚಿವ ಗಿಡಿಯನ್‌ ಝಾರ್‌, ದಾಳಿಯಲ್ಲಿ ಮೃತಪಟ್ಟಿರುವವರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries