HEALTH TIPS

ಶೇಣಿ ಮುರಳಿ ಅವರಿಂದ ಸಂಕೀರ್ತನೆ

ಸಮರಸ ಚಿತ್ರಸುದ್ದಿ: ಮಂಜೇಶ್ವರ: ಎಲಿಯಾಣ ಮಾತೃಗಿರಿ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಹರಿದಾಸ ಶೇಣಿ ಬಾಲಮುರಳಿ ಇವರಿಂದ ಶರಸೇತು ಬಂಧನ ಹರಿಕಥೆ ಸಂಕೀರ್ತನೆ ನಡೆಯಿತು. ತಬಲಾದಲ್ಲಿ ಲಕ್ಷ್ಮೀಶ ಬೊಳುಂಬು ಹಾಗೂ ಹಾರ್ಮೋನಿಯಂನಲ್ಲಿ ಹರ್ಷಿತಾ ಮತ್ತು ಅಕ್ಷಯ್ ಸಹಕರಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries