ಸಮರಸ ಚಿತ್ರಸುದ್ದಿ: ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ಜರಗಿದ ಧಾರ್ಮಿಕ ಕಾರ್ಯಕ್ರಮದಲ್ಲಿ ಶಿವಶಕ್ತಿ ಪೆರಡಾಲ ಆಯೋಜಿಸಿದ ಶಿವಾರ್ಪಣಂ ನಿಧಿ ಕೂಪನ್ನ್ನು ಎಡನೀರು ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ಮಲ್ಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಶಶಿಧರ ಭಟ್ ಆನೆಮಜಲು ಬಿಡುಗಡೆಗೊಳಿಸಿದರು.
0
samarasasudhi
ಮೇ 03, 2025
ಸಮರಸ ಚಿತ್ರಸುದ್ದಿ: ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ಜರಗಿದ ಧಾರ್ಮಿಕ ಕಾರ್ಯಕ್ರಮದಲ್ಲಿ ಶಿವಶಕ್ತಿ ಪೆರಡಾಲ ಆಯೋಜಿಸಿದ ಶಿವಾರ್ಪಣಂ ನಿಧಿ ಕೂಪನ್ನ್ನು ಎಡನೀರು ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ಮಲ್ಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಶಶಿಧರ ಭಟ್ ಆನೆಮಜಲು ಬಿಡುಗಡೆಗೊಳಿಸಿದರು.