HEALTH TIPS

ಶ್ರೀ ಭಾರತೀ ವಿದ್ಯಾಪೀಠ ಬದಿಯಡ್ಕ: ಎಸ್‍ಎಸ್‍ಎಲ್‍ಸಿ ಫಲಿತಾಂಶ

ಬದಿಯಡ್ಕ: 2024-25ನೆಯ ಸಾಲಿನ ಕೇರಳ ರಾಜ್ಯ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟಗೊಂಡಿದ್ದು, ಶ್ರೀ ಭಾರತೀ ವಿದ್ಯಾಪೀಠ ಬದಿಯಡ್ಕದ ಎಲ್ಲಾ 13 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದು 6 ಮಂದಿ ವಿದ್ಯಾರ್ಥಿಗಳು ಎಲ್ಲಾ 10 ವಿಷಯಗಳಲ್ಲೂ ಎ ಪ್ಲಸ್ ಪಡೆದು ಶಾಲೆಗೆ ಹಾಗೂ ಅವರ ಮನೆಗೆ ಕೀರ್ತಿ ತಂದಿರುತ್ತಾರೆ. ಶಾಲೆಯ ಹೆಮ್ಮೆಯ ಸಾಧಕ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಆಡಳಿತ ಮಂಡಳಿ ಹಾಗೂ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries