HEALTH TIPS

'ಜಾತಿಗಣತಿ' ನನ್ನ ದೀರ್ಘಕಾಲದ ಬೇಡಿಕೆ: ಕೇಂದ್ರ ಸಚಿವ ರಾಮದಾಸ್ ಅಠವಳೆ

ನವದೆಹಲಿ: ವಿವಿಧ ಸಮುದಾಯದ ಜನರ ಸಾಮಾಜಿಕ ಸ್ಥಾನಮಾನ, ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ಹೊಂದಿರುವ ಉದ್ಯೋಗದ ಮಾಹಿತಿ ತಿಳಿಯಲು ಜಾತಿಗಣತಿ ಅತಿಮುಖ್ಯ ಎಂದು ಕೇಂದ್ರ ಸಚಿವ ರಾಮದಾಸ್ ಅಠವಳೆ ಬುಧವಾರ ಹೇಳಿದ್ದಾರೆ.

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ಅಠವಳೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ್ದು, ಹಲವು ವರ್ಷಗಳಿಂದ ಜಾತಿಗಣತಿಗಾಗಿ ಬೇಡಿಕೆ ಇಟ್ಟಿದ್ದಾಗಿ ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries