HEALTH TIPS

ಮಹಾರಾಷ್ಟ್ರ | ತುರ್ತು ಪರಿಸ್ಥಿತಿ: ಜೈಲು ಸೇರಿದ್ದವರ ಗೌರವಧನ ಹೆಚ್ಚಳಕ್ಕೆ ಸಮ್ಮತಿ

ಮುಂಬೈ: ತುರ್ತು ಪರಿಸ್ಥಿಯ ಸಂದರ್ಭದಲ್ಲಿ ಜೈಲು ಸೇರಿದ್ದ ವ್ಯಕ್ತಿಗಳಿಗೆ ನೀಡಲಾಗುವ ಗೌರವಧನವನ್ನು ದುಪ್ಪಟ್ಟುಗೊಳಿಸುವ ನಿರ್ಧಾರಕ್ಕೆ ಮಹಾರಾಷ್ಟ್ರ ಸಚಿವ ಸಂಪುಟ ಮಂಗಳವಾರ ಅನುಮತಿ ನೀಡಿದೆ.

ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, 'ಗೌರವ ಯೋಜನಾ'ದಲ್ಲಿನ ಬದಲಾವಣೆಗಳಿಗೆ ಅನುಮತಿ ದೊರೆತಿದೆ.

ಜೈಲು ಸೇರಿದ್ದ ವ್ಯಕ್ತಿಯ ಸಂಗಾತಿಯನ್ನೂ ಫಲಾನುಭವಿ ಎಂದು ಪರಿಗಣಿಸಲು ನಿರ್ಧರಿಸಲಾಗಿದೆ.

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ(1975-1977) ಒಂದು ತಿಂಗಳು ಜೈಲಿನಲ್ಲಿದ್ದವರಿಗೆ 'ಗೌರವ್‌ ಯೋಜನಾ'ದಡಿಯಲ್ಲಿ ಮಾಸಿಕ ₹5 ಸಾವಿರ ಗೌರವಧನ ನೀಡಲಾಗುತ್ತಿದೆ. ಅದಕ್ಕಿಂತ ಹೆಚ್ಚು ಅವಧಿ ಜೈಲಿನಲ್ಲಿದ್ದವರಿಗೆ ಮಾಸಿಕ ₹10 ಸಾವಿರ ನೀಡಲಾಗುತ್ತಿದೆ. ಇನ್ನು ಮುಂದೆ ಇದು ದ್ವಿಗುಣಗೊಳ್ಳಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries