HEALTH TIPS

ಮುಳಿಯಾರು ಶ್ರೀ ಸುಬ್ರಹ್ಮಣ್ಯಸ್ವಾಮೀ ದೇವಸ್ಥಾನದಲ್ಲಿ ಪ್ರತಿಷ್ಠಾ ದಿನ ಉತ್ಸವ

ಮುಳ್ಳೇರಿಯ: ಮುಳಿಯಾರು ಶ್ರೀ ಸುಬ್ರಹ್ಮಣ್ಯಸ್ವಾಮೀ ದೇವಸ್ಥಾನದಲ್ಲಿ ವರ್ಷಾವಧಿ ನಡೆದುಕೊಂಡು ಬರುವ ಪ್ರತಿಷ್ಠಾ ದಿನ ಉತ್ಸವವು ಬ್ರಹ್ಮಶ್ರೀ ಅರವತ್ ಪದ್ಮನಾಭ ತಂತ್ರಿಗಳ ಕಾರ್ಮಿಕತ್ವದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿತು. 


ಕಾರ್ಯಕ್ರಮದಂಗವಾಗಿ ಬೆಳಗ್ಗೆ ಗಣಹೋಮ, 25 ಕಲಶ ಪೂಜೆ, ಮಹಾಪೂಜೆ, ಮಧ್ಯಾಹ್ನ ಶ್ರೀ ದೇವರ ಬಲಿ ಹೊರಟು ರಾಜಾಂಗಣದಲ್ಲಿ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ಭೋಜನ, ರಾತ್ರಿ ಶ್ರೀ ರಂಗ ಪೂಜೆ ನಡೆಯಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries