HEALTH TIPS

ರಾಜತಾಂತ್ರಿಕ ಸಂಬಂಧ ಮರುಸ್ಥಾಪನೆ: ಭಾರತ, ಕೆನಡಾ ಒಪ್ಪಿಗೆ

ನವದೆಹಲಿ/ಕೆನಾನಸ್ಕಿಸ್‌: ಪರಸ್ಪರರ ಹೈಕಮಿಷನರ್‌ಗಳನ್ನು ಕರೆಸಿಕೊಳ್ಳುವ ಮೂಲಕ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧವನ್ನು ಮರುಸ್ಥಾಪನೆ ಮಾಡುವುದಕ್ಕೆ ಭಾರತ ಮತ್ತು ಕೆನಡಾ ಬುಧವಾರ ಸಮ್ಮತಿಸಿದವು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರು ಇದಕ್ಕೆ ಸಮ್ಮತಿಸಿದ್ದಾರೆ.

ಜಿ-7 ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಮೋದಿ ಅವರು, ಇದೇ ಸಂದರ್ಭದಲ್ಲಿ ಕಾರ್ನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಖಾಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಹರದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ನಂತರ, ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧದಲ್ಲಿ ಬಿರುಕು ಮೂಡಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries