HEALTH TIPS

ರೈತರಿಗೆ ಅಗ್ಗದ ಸಾಲ ಯೋಜನೆ ಮುಂದುವರಿಕೆ : ಕೇಂದ್ರ ಸಚಿವ ಸಂಪುಟ ತೀರ್ಮಾನ

ನವದೆಹಲಿ: ರೈತರಿಗೆ ಅಲ್ಪ ಬಡ್ಡಿದರದಲ್ಲಿ ಸಾಲ ನೀಡುವ ಕೇಂದ್ರದ ಬಡ್ಡಿ ಸಬ್ಸಿಡಿ ಯೋಜನೆ 2025-26ನೇ ಹಣಕಾಸು ವರ್ಷಕ್ಕೂ ಮುಂದುವರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಯೋಜನೆಯಡಿಯಲ್ಲಿ, ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಮೂಲಕ 3 ಲಕ್ಷ ರೂ.ವರೆಗೆ ಪಡೆಯುವ ಅಲ್ಪಾವಧಿ ಸಾಲಗಳಿಗೆ ಶೇಕಡಾ 7 ರಿಯಾಯಿತಿ ಬಡ್ಡಿ ದರ ಅನ್ವಯವಾಗುತ್ತದೆ. ಸರ್ಕಾರ ಶೇಕಡಾ 1.5 ರಷ್ಟು ಬಡ್ಡಿ ಸಹಾಯಧನ ನೀಡಲಿದ್ದು, ಸಮಯಕ್ಕೆ ಸರಿಯಾಗಿ ಪಾವತಿಸುವ ರೈತರಿಗೆ ಶೇಕಡಾ 3 ರಷ್ಟು ಹೆಚ್ಚುವರಿ ರಿಯಾಯಿತಿ ದೊರೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು ಎಂದು ಕೇಂದ್ರ ಮಾಹಿತಿ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು.

ಯೋಜನೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಕ್ರಮ ರೈತರಿಗೆ ಬಂಡವಾಳ ಸಹಾಯ ಮಾಡಲಿದಗದು ಕೃಷಿ ಉತ್ಪಾದನೆ ಉತ್ತೇಜಿಸಲು ನೆರವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries