HEALTH TIPS

ಎಡನೀರು ಶ್ರೀಗಳ ಚಾತುರ್ಮಾಸ್ಯ-ಜು.6ರಂದು ಮಾನ್ಯ ವಲಯ ಸಮಿತಿ ಸಭೆ

ಬದಿಯಡ್ಕ: ಶ್ರೀ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಪಂಚಮ ಚಾತುರ್ಮಾಸ್ಯ ವ್ರತಾಚರಣೆಯು ಜು.10 ರಿಂದ ಆರಂಭವಾಗಲಿದ್ದು, ಮಾನ್ಯ ವಲಯ ಸಮಿತಿಯ ಸಭೆ ಜು. 6 ರಂದು ಭಾನುವಾರ ಬೆಳಗ್ಗೆ 11ಕ್ಕೆ ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜರಗಲಿರುವುದು. ಶಿಷ್ಯವೃಂದದವರು, ಭಗವದ್ಭಕ್ತರು ಪಾಲ್ಗೊಳ್ಳಬೇಕೆಂದು ತಿಳಿಸಲಾಗಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries