HEALTH TIPS

ಸಮಾಜಕ್ಕೆ ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವವರ ಅಗತ್ಯವಿದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ನಾಗ್ಪುರ: ಸಾರ್ವಜನಿಕ ಆಡಳಿತದಲ್ಲಿ ಶಿಸ್ತು ಕಾಪಾಡಲು ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ದಾಖಲಿಸುವವರ( ಮೊಕದ್ದಮೆ ಹೂಡುವವರ) ಅಗತ್ಯವಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ನಾಗ್ಪುರದಲ್ಲಿ ದಿವಂಗತ ಪ್ರಕಾಶ್ ದೇಶಪಾಂಡೆ ಸ್ಮೃತಿ ಕುಶಾಲ್ ಸಂಘಟಕ್ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ನಿತಿನ್ ಗಡ್ಕರಿ, ಸರ್ಕಾರಕ್ಕೆ ಮಾಡಲು ಸಾಧ್ಯವಾಗದ ಕೆಲಸಗಳನ್ನು ನ್ಯಾಯಾಲಯದ ಆದೇಶಗಳಿಂದ ಮಾಡಬಹುದು ಎಂದು ಹೇಳಿದರು.

ಸಮಾಜದಲ್ಲಿ ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವ ಕೆಲವು ಜನರು ಇರಬೇಕು. ಇದು ರಾಜಕಾರಣಿಗಳಲ್ಲಿ ಶಿಸ್ತನ್ನು ಕಲಿಸುತ್ತದೆ. ಏಕೆಂದರೆ ಸರಕಾರದಲ್ಲಿರುವ ಮಂತ್ರಿಗಳಿಗೂ ಸಾಧ್ಯವಿಲ್ಲದ ಕೆಲಸ ನ್ಯಾಯಾಲಯದ ಆದೇಶದಿಂದ ಸಾಧ್ಯವಾಗುತ್ತದೆ ಎಂದು ನಿತಿನ್ ಗಡ್ಕರಿ ಹೇಳಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries