HEALTH TIPS

ಎಡನೀರು ಮಠಕ್ಕೆ ನಾಗ ಸಾಧುಗಳ ಭೇಟಿ

ಬದಿಯಡ್ಕ: ಜಗದ್ಗುರು ಶಂಕರಾಚಾರ್ಯ ಪೀಠ ಎಡನೀರು ಸಂಸ್ಥಾನಕ್ಕೆ ದೇಶ ಪರ್ಯಟನೆ ಹೊರಟ ಮಧ್ಯಪ್ರದೇಶದ ನಾಗಸಾಧುಗಳು ಆಗಮಿಸಿ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳವರನ್ನು ಭೇಟಿಯಾಗಿ ಆಶೀರ್ವಾದ ಮಂತ್ರಾಕ್ಷತೆ ಪಡೆದು ಆತಿಥ್ಯವನ್ನು ಸ್ವೀಕರಿಸಿದರು. 

ಈ ಸಂದರ್ಭದಲ್ಲಿ ಶ್ರೀ ಮಠದ ಶಿಷ್ಯರಾದ ಖ್ಯಾತ ಯಕ್ಷಗಾನ ಕಲಾವಿದ ಪನೆಯಾಲ ರವಿರಾಜ ಭಟ್ ಹಾಗೂ ಡಾ.ಕೆ.ಎನ್. ವೆಂಕಟ್ರಮಣ ಹೊಳ್ಳ ಉಪಸ್ಥಿತರಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries