HEALTH TIPS

ಜಮ್ಮು:ವೈಷ್ಣೋದೇವಿಗೆ ಸಾಗುವ ಮಾರ್ಗದಲ್ಲಿ ಭೂಕುಸಿತ; ಸಾವಿನ ಸಂಖ್ಯೆ 32ಕ್ಕೆ ಏರಿಕೆ

ಜಮ್ಮು: ಮಾತಾ ವೈಷ್ಣೋದೇವಿ ಯಾತ್ರೆ ಸಾಗುವ ರಿಯಾಸಿ ಜಿಲ್ಲೆಯ ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ.

ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಗುಡ್ಡ ಕುಸಿದು, ಕಲ್ಲುಗಳು, ಬಂಡೆಗಳು ರಸ್ತೆ ಮೇಲೆ ಬಿದ್ದಿದ್ದವು, ಆ ಬಳಿಕ, ದೇವಾಲಯಕ್ಕೆ ಯಾತ್ರೆ ಸ್ಥಗಿತಗೊಳಿಸಲಾಯಿತು.

ಕತ್ರಾದಿಂದ ದೇಗುಲಕ್ಕೆ ಹೋಗುವ 12 ಕಿ.ಮೀ. ಹಾದಿಯಲ್ಲಿ ಅರ್ಧದಾರಿಯಲ್ಲಿ ಭೂಕುಸಿತ ಸಂಭವಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries