ಪೆರ್ಲ: ನೀಲೇಶ್ವರ ಪಟ್ಟೇನ ವೆದಿರಮನ ನಿವಾಸಿ, ನಿವೃತ್ತ ಶಿಕ್ಷಕ ಕೃಷ್ಣನ್ ನಂಬೂದಿರಿ(57)ಭಾನುವಾರ ರಾತ್ರಿ ನಿಧನರಾದರು. ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರಾಗಿ ನಿವೃತ್ತರಾಗಿದ್ದರು. ಅವರು ಪತ್ನಿ ಮೂವರು ಮಕ್ಕಳನ್ನು ಅಗಲಿದ್ದಾರೆ.
0
samarasasudhi
ಆಗಸ್ಟ್ 12, 2025
ಪೆರ್ಲ: ನೀಲೇಶ್ವರ ಪಟ್ಟೇನ ವೆದಿರಮನ ನಿವಾಸಿ, ನಿವೃತ್ತ ಶಿಕ್ಷಕ ಕೃಷ್ಣನ್ ನಂಬೂದಿರಿ(57)ಭಾನುವಾರ ರಾತ್ರಿ ನಿಧನರಾದರು. ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರಾಗಿ ನಿವೃತ್ತರಾಗಿದ್ದರು. ಅವರು ಪತ್ನಿ ಮೂವರು ಮಕ್ಕಳನ್ನು ಅಗಲಿದ್ದಾರೆ.