HEALTH TIPS

ಎಡನೀರು ಮಠದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿ ಹಾಗೂ ನೃತ್ಯಾಂಜಲಿ

 ಸಮರಸ ಚಿತ್ರಸುದ್ದಿ: ಬದಿಯಡ್ಕ:  ಬದಿಯಡ್ಕ: ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳ ಪಂಚಮ ಚಾತುರ್ಮಾಸ್ಯದ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಶನಿವಾರ ಸಂಜೆ ವಿದುಷಿಃ ಉಷಾ ಈಶ್ವರ ಭಟ್ ಕಾಸರಗೋಡು ಹಾಗೂ ಕು.ಶಿವರಂಜಿನಿ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿ ನಡೆಯಿತು. ಕು.ತನ್ಮಯಿ ಉಪ್ಪಂಗಳ(ವಯಲಿನ್). ಸುನಾದ್ ಕೃಷ್ಣ ಅಮೈ(ಮೃದಂಗ), ವಿದ್ವಾನ್.ಈಶ್ವರ ಭಟ್(ಘಟಂ)ನಲ್ಲಿ ಸಹಕರಿಸಿದರು.


)ಬಳಿಕ ಪುತ್ತೂರಿನ ಶ್ರೀಮೂಕಾಂಬಿಕ ಕಲ್ಚರಲ್ ಅಕಾಡೆಮಿಯವರಿಂದ ವಿದ್ವಾನ್ ದೀಪಕ್ ಕುಮಾರ್ ಪುತ್ತೂರು ನಿರ್ದೇಶನದಲ್ಲಿ ನೃತ್ಯಾಂಜಲಿ ಪ್ರಸ್ತುತಿಗೊಂಡಿತು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries