HEALTH TIPS

ಎಡನೀರು ಮಠಕ್ಕೆ ಉಡುಪಿ ಶಿವಳ್ಳಿ ಬ್ರಾಹ್ಮಣ ಮಹಾಸಭಾ ಭಕ್ತಾದಿಗಳು ಭೇಟಿ

ಸಮರಸ ಚಿತ್ರಸುದ್ದಿ: ಬದಿಯಡ್ಕ: ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರನ್ನು ಉಡುಪಿ ಶಿವಳ್ಳಿ ಬ್ರಾಹ್ಮಣ ಮಹಾಸಭಾ ಭಕ್ತಾದಿಗಳು ಭೇಟಿ ಮಾಡಿ, ಶ್ರೀಗಳಿಂದ ಆಶೀರ್ವಾದ ಮಂತ್ರಾಕ್ಷತೆ ಪಡೆದುಕೊಂಡರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries