HEALTH TIPS

ಮುಜುಂಗಾವು ಶ್ರೀ ಭಾರತೀವಿದ್ಯಾಪೀಠದಲ್ಲಿ ಗಣಪತಿ ಹೋಮ

ಕುಂಬಳೆ: ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಗಣಪತಿ ಹವನವನ್ನು ನಡೆಯಿತು. ವೇದಮೂರ್ತಿ ಕೋಣಮ್ಮೆ ಮಹಾದೇವ ಭಟ್ಟರು ಪೌರೋಹಿತ್ಯ ವಹಿಸಿ ಶಾಸ್ತ್ರೋಕ್ತವಾಗಿ ಹವನವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಪ್ರಮುಖರು, ರಕ್ಷಕ,ಶಿಕ್ಷಕ ಸಂಘದ ಸದಸ್ಯರು, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries