HEALTH TIPS

ಕನ್ನಡ ಶಾಲೆಗಳು ಮತ್ತು ಗ್ರಂಥಾಲಯಗಳಿಗೆ ಉಚಿತ ಪುಸ್ತಕ ವಿತರಣೆ ಮುಂದೂಡಿಕೆ,

ಕುಂಬಳೆ: ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ನಾಳೆ(ಸೋಮವಾರ) ಹಮ್ಮಿಕೊಂಡಿದ್ದ ಕನ್ನಡ ಶಾಲೆ ಹಾಗೂ ಗ್ರಂಥಾಲಯಗಳಿಗೆ ಉಚಿತ ಪುಸ್ತಕ ವಿತರಣೆ ಸಮಾರಂಭವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಪ್ರಕಟಿಸುವುದಾಗಿ ಸಂಬಂಧಪಟ್ಟವರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries