HEALTH TIPS

ಜಗನ್ನಾಥ ಶೆಟ್ಟಿಯವರಿಗೆ ಬಂಟರ ಸಂಘದಿಂದ ಸನ್ಮಾನ

ಸಮರಸ ಚಿತ್ರಸುದ್ದಿ: ಉಪ್ಪಳ: ಪತ್ರಕರ್ತ ಜಗನಾಥ್ ಶೆಟ್ಟಿ ಪಾವಳ ಗುತ್ತು ಇವರನ್ನು ಮಂಗಲ್ಪಾಡಿಯಲ್ಲಿ ಇತ್ತೀಚೆಗೆ ನಡೆದ ಕಾಸರಗೋಡು ಜಿಲ್ಲಾ ಬಂಟರ ಆಟಿಕೂಟದಲ್ಲಿ ಕೊಡುಗೈ ದಾನಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ಸನ್ಮಾನಿಸಿದರು. ಧಾರ್ಮಿಕ ಮುಂದಾಳು ಕೆ.ಕೆ. ಶೆಟ್ಟಿ ಕುತ್ತಿಕಾರ್, ವಕೀಲ ಸುಬ್ಬಯ್ಯ ರೈ ಇಚ್ಲಂಪಾಡಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries