HEALTH TIPS

ಗುಂಡಿನ ಚಕಮಕಿ: ಭದ್ರತಾ ಪಡೆಯ ಮೂವರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಗುರುವಾರ ಬೆಳಿಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಯ ಮೂವರು ಯೋಧರು ಗಾಯಗೊಂಡಿದ್ದಾರೆ.

ದಕ್ಷಿಣ ಕಾಶ್ಮೀರದ ಭದ್ರತಾ ಪರಿಸ್ಥಿತಿ ಹಾಗೂ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಸೇನೆಯ ಉತ್ತರ ಕಮಾಂಡರ್‌ ಲೆಫ್ಟಿನೆಂಟ್‌ ಜನರಲ್‌ ಪ್ರತೀಕ್‌ ಶರ್ಮಾ ಪರಿಶೀಲಿಸಿದರು.

ಅರಣ್ಯ ಪ್ರದೇಶದ ದುರ್ಗಮ ಸ್ಥಳಗಳಲ್ಲಿ ಭಯೋತ್ಪಾದಕರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಡ್ರೋನ್‌ ಹಾಗೂ ಹೆಲಿಕಾಪ್ಟರ್‌ಗಳು ಸೇರಿದಂತೆ ಎಲ್ಲ ವಿಧಾನಗಳನ್ನೂ ಬಳಸುತ್ತಿವೆ ಎಂದು ಪ್ರತೀಕ್‌ ಶರ್ಮಾ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries