HEALTH TIPS

ನುಳ್ಳಿಪಾಡಿಯ ಶ್ರೀ ಅಯ್ಯಪ್ಪ ಭಜನಾ ಸಂಘದ ವತಿಯಿಂದ ಎಡನೀರು ಮಠಕ್ಕೆ ಹಸಿರುವಾಣಿ ಹೊರ ಕಾಣಿಕೆ ಸಮರ್ಪಣೆ

ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ನುಳ್ಳಿಪಾಡಿಯ ಶ್ರೀ ಅಯ್ಯಪ್ಪ ಭಜನಾ ಸಂಘದ ವತಿಯಿಂದ ಎಡನೀರು ಮಠಕ್ಕೆ ಹಸಿರುವಾಣಿ ಹೊರ ಕಾಣಿಕೆ ಸಮರ್ಪಿಸಲಾಯಿತು. ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಸಮಿತಿ ಸದಸ್ಯರಿಗೆ ಆಶೀರ್ವಾದ ಮಂತ್ರಾಕ್ಷತೆ ನೀಡಿ ಹರಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries