HEALTH TIPS

ಪೆರ್ಲ: ಸಾರ್ವಜನಿಕ ಗಣೇಶೋತ್ಸವ ಸಂಪನ್ನ

ಸಮರಸ ಚಿತ್ರಸುದ್ದಿ: ಪೆರ್ಲ: ಪೆರ್ಲದ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಪೆರ್ಲ ಶ್ರೀ ಸತ್ಯನಾರಾಯಣ ಮಂದಿರದಲ್ಲಿ ಎರಡು ದಿವಸಗಳ ಕಾಲ ಜರುಗಿದ 54ನೇ ವರ್ಷದ ಗಣೇಶೋತ್ಸವದ ಸಮಾರೋಪ ಸಮಾರಂಭದಲ್ಲಿ ಶ್ರೀಗಣೇಶನ ವಿಗ್ರಹವನ್ನು ಭವ್ಯ ಶೋಭಾಯಾತ್ರೆ ಮೂಲಕ ಸಾಗಿಸಿ ಅಡ್ಕಸ್ಥಳ ಹೊಳೆಯಲ್ಲಿ ವಿಸರ್ಜಿಸಲಾಯಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries