HEALTH TIPS

ಕೃಷಿಕರ ದಿನಾಚರಣೆ-ಪ್ರಗತಿಪರ ಕೃಷಿಕಗೆ ಸನ್ಮಾನ

ಕಾಸರಗೋಡು: ಕೃಷಿಕರ ದಿನಾಚರಣೆಯ ಅಂಗವಾಗಿ ಪುತ್ತಿಗೆ ಗ್ರಾಮ ಪಂಚಾಯಿತಿ ಹಾಗೂ ಪುತ್ತಿಗೆ ಕೃಷಿ  ಭವನದ ಸಂಯುಕ್ತಾಶ್ರಯದಲ್ಲಿ 2024-25ನೇ ಸಾಲಿನಲ್ಲಿಪಂಚಾಯಿತಿ ವ್ಯಾಪ್ತಿಯಲ್ಲಿ ಅತ್ಯುತ್ತಮ ಕೃಋಷಿಕರಾಗಿ ಆಯ್ಕೆಯಾಗಿದ್ದ ಚೋಕ್ಕಿ ಡಿ.ಸೋಜ ಅವರನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ. ಸುಬ್ಬಣ್ಣ ಆಳ್ವ ಸ್ಮರಣಿಕೆ ನೀಡಿ ಗೌರವಿಸಿದರು. 

ಗ್ರಾಮ ಪಂಚಾಯಿತಿ  ಸ್ಥಾಯೀ  ಸಮಿತಿ ಅಧ್ಯಕ್ಷರು, ಪಂಚಾಯಿತಿ ಸದಸ್ಯರು ಮೊದಲಾದವರು ಉಪ್ಥ1ತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries