HEALTH TIPS

ಕಲ್ಲಕಟ್ಟದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬದಿಯಡ್ಕ: ಕಲ್ಲಕಟ್ಟ ಕೆ.ಜಿ.ಭಟ್ ಗ್ರಂಥಾಲಯ-ವಾಚನಾಲಯದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.

ನಿವೃತ್ತ ವಾಯು ಸೇನಾಧಿಕಾರಿ ತಿರುಮಲೇಶ್ವರ ಭಟ್ ಪಜ್ಜ ಧ್ವಜಾರೋಹಣಗೈದರು. ಗ್ರಂಥಾಲಯದ ಅಧ್ಯಕ್ಷ ವೇಣುಗೋಪಾಲ್, ಕಾರ್ಯದರ್ಶಿ ಗಣೇಶ್ ಕಡವತ್, ನಿವೃತ್ತ ಪೋಲೀಸ್ ಅಧಿಕಾರಿ ನಾರಾಯಣನ್, ಮನೋಜ್ ಮತ್ತಿತರರು ಭಾಗವಹಿಸಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries