HEALTH TIPS

ಎಡನೀರು ಮಠಕ್ಕೆ ಸಿ.ಕೆ ಪದ್ಮನಾಭನ್ ಭೇಟಿ

ಸಮರಸ ಚಿತ್ರಸುದ್ದಿ: ಬದಿಯಡ್ಕ:  ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಎಡನೀರು ಶ್ರೀಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರನ್ನು ಬಿಜೆಪಿ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ಕೆ ಪದ್ಮನಾಭನ್ ಶ್ರೀ ಮಠದಲ್ಲಿ ಭೇಟಿಮಾಡಿ ಆಶೀರ್ವಾದ ಮಂತ್ರಾಕ್ಷತೆ ಪಡೆದುಕೊಂಡರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries