HEALTH TIPS

ಸಹಿಷ್ಣುತೆ ಗೌರವಿಸುವ ದಿನ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶ 'ವಿಭಜನೆಯ ಕರಾಳ ನೆನಪಿನ ದಿನ'ವು ಸಾಮರಸ್ಯ ಬಲದ ಮೂಲಕ ದೇಶದ ಏಕತೆಯನ್ನು ಎತ್ತಿ ಹಿಡಿಯಬೇಕಾದ ಜವಾಬ್ದಾರಿಯನ್ನು ನೆನಪಿಸುವ ದಿನವೂ ಆಗಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. 

ವಿಭಜನೆ ಸಂದರ್ಭದಲ್ಲಿ ಕೋಮು ದಳ್ಳುರಿಯಿಂದ ಉಂಟಾದ ಅಪಾರ ಸಾವು- ನೋವು, ಜನರು ತಮ್ಮ ಮೂಲ ಬೇರನ್ನು ತೊರೆದು ಹೋಗುವಾಗ ಅನುಭವಿಸಿದ ಸಂಕಟವನ್ನು ದೇಶವು ಸ್ಮರಿಸುತ್ತದೆ.

'ವಿಭಜನೆಯಿಂದ ಊಹಿಸಲು ಸಾಧ್ಯವಾಗದಷ್ಟು ಹಾನಿ ಆಗಿದ್ದರೂ, ಅದನ್ನು ಮೆಟ್ಟಿನಿಂತು ಬದುಕು ಕಟ್ಟಿಕೊಂಡ ಜನರ 'ಸಹಿಷ್ಣುತೆ'ಯನ್ನು ಗೌರವಿಸುವ ದಿನವೂ ಇದಾಗಿದೆ' ಎಂದು ಪ್ರಧಾನಿ 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries