HEALTH TIPS

Vote Chori | ಕಳ್ಳರೇ ತಿರುಗಿ ಬೊಬ್ಬೆ ಹೊಡೆಯುತ್ತಿದ್ದಾರೆ: ಬಿಜೆ‍ಪಿ

ನವದಹೆಲಿ: ಉತ್ತರ ಪ್ರದೇಶದ ರಾಯಬರೇಲಿ, ಕೇರಳದ ವಯನಾಡ್‌, ಡೈಮಂಡ್‌ ಹಾರ್ಬರ್‌, ಕನೌಜ್‌ ಲೋಕಸಭಾ ಕ್ಷೇತ್ರಗಳಲ್ಲಿ ಮತದಾರರ ನೋಂದಣಿಯಲ್ಲಿ ಅಕ್ರಮ ನಡೆದಿದ್ದು, 'ಈಗ ಕಳ್ಳರೇ ತಿರುಗಿ ಬೊಬ್ಬೆ ಹೊಡೆಯುತ್ತಿದ್ದಾರೆ' ಎಂದು ಬಿಜೆಪಿ ಆರೋಪಿಸಿದೆ.

'ಮತ ಕಳ್ಳತನ'ದ ಮೂಲಕ ಜಯಗಳಿಸಿರುವ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಅಭಿಷೇಕ್‌ ಬ್ಯಾನರ್ಜಿ ಹಾಗೂ ಅಖಿಲೇಶ್ ಯಾದವ್‌ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries