HEALTH TIPS

ವಾಗ್ದೇವಿ ಯಕ್ಷಗಾನ ಕಲಾಸಂಘದಿಂದ ತಾಳಮದ್ದಳೆ

ಮಂಜೇಶ್ವರ:  ಪಾವೂರು ಪೊಯ್ಯೆ ಶ್ರೀ ಚಾಮುಂಡೇಶ್ವರೀ ಮಂದಿರದಲ್ಲಿ ಜರಗುವ ನವರಾತ್ರಿ ಮಹೋತ್ಸವದ ಪ್ರಯುಕ್ತ ಮೂಡಂಬೈಲಿನ ವಾಗ್ದೇವಿ ಯಕ್ಷಗಾನ ಕಲಾಸಂಘದವರಿಂದ ಸೆ. 24 ರಂದು ಸಂಜೆ 5 ರಿಂದ ಶ್ರೀ ಕೃಷ್ಣ ಕಾರುಣ್ಯ  ಎಂಬ ಕಥಾಭಾಗದ ತಾಳಮದ್ದಳೆ ಜರಗಲಿದೆ.  ಹಿಮ್ಮೇಳದಲ್ಲಿ ಭಾಗವತರಾಗಿ ಶುಭಾನಂದ ಶೆಟ್ಟಿ ಕುಳೂರು, ಚೆಂಡೆಯಲ್ಲಿ ರಾಜಾರಾಮ ಬಲ್ಲಾಳ್ ಚಿಪ್ಪಾರು ಮತ್ತು ಮೃದಂಗದಲ್ಲಿ ಗಣಪತಿ ಭಟ್ ಪೆರ್ಲ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries