HEALTH TIPS

ಮುಂಬೈ | ಭಾರಿ ಮಳೆಯಿಂದಾಗಿ ಸರಕು ಸಾಗಣೆ ರೈಲುಗಳು ಸ್ಥಗಿತ

ಮುಂಬೈ: ಥಾಣೆ ಜಿಲ್ಲೆ ಸೇರಿದಂತೆ ಅನೇಕ ಕಡೆ ಭಾರಿ ಮಳೆ ಆಗಿದ್ದರಿಂದ ಪ್ರಯಾಣಿಕ ರೈಲು ಹಳ್ಳಿ ತಪ್ಪಿದೆ. ಇದರ ಪರಿಣಾಮ ಸರಕು ಸಾಗಣೆ ರೈಲುಗಳು ಸ್ಥಗಿತಗೊಂಡಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾದಲ್‌ಪುರ - ಅಂಬರ್‌ನಾಥ್ ಸಂಚರಿಸುವ ರೈಲು ತೀವ್ರ ಮಳೆಯಿಂದ ಹಳ್ಳಿ ತಪ್ಪಿದ್ದು, ಸಿಎಸ್‌ಎಂಟಿಗೆ ಹೋಗುವ ಮಾರ್ಗದಲ್ಲಿ ಸಿಲುಕಿಕೊಂಡಿವೆ.

ಸಹಾಯಕ ಎಂಜಿನ್ ಕಳುಹಿಸಿ ಅದನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ವಕ್ತಾರರು ಮಾಹಿತಿ ನೀಡಿದ್ದಾರೆ.

ದಕ್ಷಿಣ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನ ಲ್ಲಿ ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ.

ದಾದರ್, ಬೈಕುಲ್ಲಾ, ಕುರ್ಲಾ, ಸಿಯಾನ್ ರೈಲು ನಿಲ್ದಾಣದಲ್ಲಿ ಜಲಾವೃತ ಗೊಂಡಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries