HEALTH TIPS

ಭಾಗವತ ರಾಮಕೃಷ್ಣ ಮಯ್ಯರಿಗೆ ಕಲಾ ಸಿರಿ ಪ್ರಶಸ್ತಿ

ಸಮರಸ ಚಿತ್ರಸುದ್ದಿ: ಕಾಸರಗೋಡು: ಒಡಿಯೂರು ಕ್ಷೇತ್ರದಲ್ಲಿ ಶ್ರೀ ಲಲಿತಾ ಪಂಚಮಿ ಹಾಗೂ ಶ್ರೀ ಚಂಡಿಕಾ ಯಾಗದ ಶುಭ ಸಂದರ್ಭ ನಡೆದ ಸಮಾರಂಭದಲ್ಲಿ  ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಶ್ರೀ ಧರ್ಮಸ್ಥಳ ಮೇಳದ ಯಕ್ಷಗಾನ ಭಾಗವತ ರಾಮಕೃಷ್ಣ ಮಯ್ಯ ಸಿರಿಬಾಗಿಲು ಅವರಿಗೆ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರು ""ಕಲಾ  ಸಿರಿ""ಪ್ರಶಸ್ತಿ ನೀಡಿ ಗೌರವಿಸಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಐದುಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಒಡಿಯೂರು ಶ್ರೀಮಾತಾನಂದಮಯೀ ದಿವ್ಯ ಉಪಸ್ಥಿತರಿದ್ದು, ಆಶೀರ್ವದಿಸಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries