HEALTH TIPS

ಎಡನೀರು ಮಠದಲ್ಲಿ ಭರತನಾಟ್ಯ ಪ್ರದರ್ಶನ

ಸಮರಸ ಚಿತ್ರಸುದ್ದಿ: ಬದಿಯಡ್ಕ:  ಎಡನೀರು ಶ್ರೀಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ನಾಟ್ಯ ಗುರು ಬಾಲಕೃಷ್ಣ ಮಾಸ್ಟರ್ ಮಂಜೇಶ್ವರ ಅವರ ಶಿಷ್ಯಂದಿರಾದ ಕುಮಾರಿ ದೀಪಶ್ರೀ ಹಾಗೂ ಕುಮಾರಿ ದಿವ್ಯಶ್ರೀ ಎಡನೀರು ಇವರಿಂದ ಶಾಸ್ತ್ರೀಯ ಭರತನಾಟ್ಯ ಕಾರ್ಯಕ್ರಮ ಜರಗಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries