HEALTH TIPS

ಸಿರಿಬಾಗಿಲು ಸಾಂಸ್ಕೃತಿಕ ಭವನಕ್ಕೆ ಕೆರೆಮನೆ ಶಿವಾನಂದ ಹೆಗಡೆ ದಂಪತಿಗಳ ಭೇಟಿ

ಸಮರಸ ಚಿತ್ರಸುದ್ದಿ: ಮಧೂರು:  ಯಕ್ಷಗಾನ ಕ್ಷೇತ್ರಕ್ಕೆ ವಿಶ್ವವಿದ್ಯಾಲಯದಂತಿರುವ ಶ್ರೀ ಇಡುಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ (ರಿ.) ಇದರ ನಿರ್ದೇಶಕರು,ಹಿರಿಯ ಕಲಾವಿದ ಕೆರೆಮನೆ ಶಿವಾನಂದ ಹೆಗಡೆ-ರಾಜೇಶ್ವರಿ ಶಿವಾನಂದ ಹೆಗಡೆ ಅವರು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಭೇಟಿ ನೀಡಿ ಯಕ್ಷಗಾನ ಮ್ಯೂಸಿಯಂ ಸಂದರ್ಶಿಸಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries