HEALTH TIPS

ರುದಭೂಮಿ ಸ್ವಚ್ಛತಾ ಕಾರ್ಯದ ಮೂಲಕ ಪ್ರಧಾನಿ ಜನ್ಮದಿನಾಚರಣೆ

ಬದಿಯಡ್ಕ: ಭವ್ಯಭಾರತದ ಸಾರಥಿ, ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆಯ ಪ್ರಯುಕ್ತ ಅಗ್ನಿ ಫ್ರೆಂಡ್ಸ್ ಬದಿಯಡ್ಕ ಇವರ ನೇತೃತ್ವದಲ್ಲಿ ಬದಿಯಡ್ಕ ಮೂಕಂಪಾರೆಯ ಹಿಂದೂ ರುದ್ರಭೂಮಿಯನ್ನು ಸ್ವಚ್ಛಗೊಳಿಸಲಾಯಿತು. ಕಾಡು ಪೊದೆಗಳನ್ನು ತೆರವುಗೊಳಿಸಿದ ಕಾರ್ಯಕರ್ತರು ಪ್ಲಾಸ್ಟಿಕ್ ಹಾಗೂ ಇನ್ನಿತರ ವಸ್ತುಗಳನ್ನು ಸಂಗ್ರಹಿಸಿದರು. ಅಗ್ನಿ ಫ್ರೆಂಡ್ಸ್‍ನ ಅಧ್ಯಕ್ಷ ರತೀಶ್, ಅನಿಲ್ ಕುಮಾರ್, ಅವಿನಾಶ್ ರೈ, ಭರತ್, ರಾಜೇಶ್ ಹಾಗೂ ಸದಸ್ಯರು ಪಾಲ್ಗೊಂಡಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries