HEALTH TIPS

ಕಾರ್ಮಿಕ ಕುಸಿದು ಬಿದ್ದು ಮೃತ್ಯು

ಪೆರ್ಲ: ಬಜಕೂಡ್ಲು ನಿವಾಸಿ ಜಯಪ್ರಕಾಶ್(63)ಕೆಲಸದ ಮಧ್ಯೆ ಕುಸಿದು ಬಿದ್ದು, ಮೃತಪಟ್ಟಿದ್ದಾರೆ. ಮರ ಕಡಿಯುವ ಕೆಲಸ ನಿರ್ವಹಿಸುತ್ತಿದ್ದ ಇವರು, ಸೋಮವಾರ ಕಾಟುಕುಕೆ ಖಂಡೇರಿ ಭಾಗದಲ್ಲಿ ಕೆಲಸ ನಿರ್ವಹಿಸುವ ಮಧ್ಯೆ ಎದೆನೋವಿನಿಂದ ಕುಸಿದು ಬಿದ್ದಿದ್ದರು. ತಕ್ಷಣ ಇವರನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿರಲಿಲ್ಲ.

ಪುತ್ತೂರು ತಿಂಗಳಾಡಿ ನಿವಾಸಿಯಾಗಿರುವ ಇವರು, ಕಳೆದ ಹಲವು ವರ್ಷಗಳಿಂದ ಬಜಕೂಡ್ಲಿನ ಪತ್ನಿ ಮನೆಯಲ್ಲಿ ವಾಸಿಸುತ್ತಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries