HEALTH TIPS

ಗಣಿತ ಮೇಳ-ಸ್ಕಂದ ನಾಗರಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಕುಂಬಳೆ ಉಪಜಿಲ್ಲಾ ಮಟ್ಟದ ಹೈಸ್ಕೂಲ್ ವಿಭಾಗದ ಗಣಿತ ಮೇಳದ ಅಂಗವಾಗಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಎಂಟನೇ ತರಗತಿ ವಿದ್ಯಾರ್ಥಿ ಸ್ಕಂದ ನಾಗರಾಜ್  ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries