ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಕುಂಬಳೆ ಉಪಜಿಲ್ಲಾ ಮಟ್ಟದ ಹೈಸ್ಕೂಲ್ ವಿಭಾಗದ ಗಣಿತ ಮೇಳದ ಅಂಗವಾಗಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಎಂಟನೇ ತರಗತಿ ವಿದ್ಯಾರ್ಥಿ ಸ್ಕಂದ ನಾಗರಾಜ್ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
0
samarasasudhi
ಸೆಪ್ಟೆಂಬರ್ 28, 2025
ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಕುಂಬಳೆ ಉಪಜಿಲ್ಲಾ ಮಟ್ಟದ ಹೈಸ್ಕೂಲ್ ವಿಭಾಗದ ಗಣಿತ ಮೇಳದ ಅಂಗವಾಗಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಎಂಟನೇ ತರಗತಿ ವಿದ್ಯಾರ್ಥಿ ಸ್ಕಂದ ನಾಗರಾಜ್ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.