HEALTH TIPS

ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ: ಮೊದಲ ಸ್ಥಾನದಲ್ಲಿ ಮಣಿಪುರ

ನವದೆಹಲಿ: ಜನಾಂಗೀಯ ಹಿಂಸಾಚಾರದಿಂದ ಬಳಲಿರುವ ಮಣಿಪುರ ರಾಜ್ಯದಲ್ಲಿ 2023ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ (ಎಸ್‌.ಟಿ) ಜನರ ಮೇಲಿನ ದೌರ್ಜನ್ಯ ಪ್ರಕರಣ ಶೇ 29ರಷ್ಟು ಏರಿಕೆಯಾಗಿದ್ದು, ದೇಶದಲ್ಲಿಯೇ ಅಗ್ರಸ್ಥಾನದಲ್ಲಿದೆ.

ಮಧ್ಯಪ್ರದೇಶ, ರಾಜಸ್ಥಾನ ರಾಜ್ಯಗಳು ನಂತರದ ಸ್ಥಾನ ಗಳಲ್ಲಿವೆ.

15 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಗಳಲ್ಲಿ ಇಳಿಕೆ ದಾಖಲಾಗಿದ್ದರೆ, 10 ರಾಜ್ಯಗಳಲ್ಲಿ ಯಾವುದೇ ಪ್ರಕರಣಗಳ ವರದಿಯಾಗಿಲ್ಲ ಎಂದು ಸೋಮವಾರ ಬಿಡುಗಡೆ ಆಗಿರುವ ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗದ (ಎನ್‌ಸಿಆರ್‌ಬಿ) 2023ರ ವರದಿ ಮಾಹಿತಿ ನಿಡಿದೆ.  








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries