ಬದಿಯಡ್ಕ: ವಿವಿಧ ಸದುದ್ದೇಶಗಳೊಂದಿಗೆ ಸ್ಥಾಪನೆಗೊಂಡ ನಮೋ ಬ್ರಿಗೇಡ್ ಮಾನ್ಯ ಸಂಘಟನೆಯ ಸೇವಾಕಾರ್ಯಕ್ರಮದ ಅಂಗವಾಗಿ ಇತ್ತೀಚೆಗೆ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ಸಂಸ್ಥೆಯ ಸದಸ್ಯ ಪ್ರಕಾಶ್ ಕಾರ್ಮಾರ್ ಅವರ ಚಿಕಿತ್ಸೆಯ ಸಹಾಯಾರ್ಥವಾಗಿ ಸಂಗ್ರಹವಾದ ಮೊತ್ತವನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸುಂದರ ಶೆಟ್ಟಿ ಕೊಲ್ಲಂಗಾನ, ರಾಮ ಕೆ ಕಾರ್ಮಾರ್, ಮಹೇಶ್ ವಳಕ್ಕುಂಜ, ಸಂತೋಷ್ ಕುಮಾರ್, ಶಶಿಕಾಂತ್ ಶೆಟ್ಟಿ, ಪುರುಷೋತ್ತಮ್ ಕಾರ್ಮಾರ್, ಪುನೀತ್ ಕಾರ್ಮಾರ್ ಜೊತೆಗಿದ್ದರು.

.jpg)
