HEALTH TIPS

ಏರ್‌ ಇಂಡಿಯಾ ದುರಂತದ ತನಿಖೆ; ಹಸ್ತಕ್ಷೇಪ ಇಲ್ಲ: ವಿಮಾನಯಾನ ಸಚಿವ ರಾಮ್‌ಮೋಹನ್‌

ನವದೆಹಲಿ: 'ಅಹಮದಾಬಾದ್‌ನಲ್ಲಿ ನಡೆದಿದ್ದ ಏರ್‌ ಇಂಡಿಯಾ ವಿಮಾನ ಅವಘಾತ ದುರಂತದ ಕುರಿತ ತನಿಖೆಯಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ನಡೆಯುತ್ತಿಲ್ಲ' ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮ್‌ಮೋಹನ್‌ ನಾಯ್ಡು ಅವರು ಮಂಗಳವಾರ ಹೇಳಿದರು.

ವಿಮಾನ ಅಪಘಾತ ತನಿಖಾ ಸಂಸ್ಥೆ (ಎಎಐಬಿ) ನಡೆಸುತ್ತಿರುವ ತನಿಖೆಯ ಕುರಿತು ಕೆಲವರು ಆಕ್ಷೇಪ ಮತ್ತು ಆತಂಕ ವ್ಯಕ್ತಪಡಿಸಿದ್ದರು.

ಈ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿ ಸಚಿವ, 'ಎಎಐಬಿ ಸಂಸ್ಥೆಯ ಅಂತಿಮ ವರದಿ ಬರುವವರೆಗೂ ಕಾಯಬೇಕು. ನಿಯಮಗಳ ಪ್ರಕಾರವೇ ಎಲ್ಲವೂ ನಡೆಯುತ್ತಿದೆ' ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries