HEALTH TIPS

ತೆಲಂಗಾಣದಲ್ಲಿ ಮಹಾ ಶರಣಾಗತಿ: 37 ಮಾವೋವಾದಿಗಳು ಪೊಲೀಸರಿಗೆ ಶರಣು

ಹೈದರಾಬಾದ್: ರಾಜ್ಯ ಸಮಿತಿಯ ಮೂವರು ನಕ್ಸಲ್ ನಾಯಕರು ಸೇರಿದಂತೆ 37 ಮಾವೋವಾದಿಗಳು ಶನಿವಾರ ತೆಲಂಗಾಣ ಡಿಜಿಪಿ ಬಿ ಶಿವಧರ್ ರೆಡ್ಡಿ ಅವರಿಗೆ ಶರಣಾದರು.

ಶರಣಾದ ನಕ್ಸಲರಲ್ಲಿ ಮೂವರು ರಾಜ್ಯ ಸಮಿತಿ ಸದಸ್ಯರು, ಮೂವರು ವಿಭಾಗೀಯ ಸಮಿತಿ ಸದಸ್ಯರು, ಒಂಬತ್ತು ಪ್ರದೇಶ ಸಮಿತಿ ಸದಸ್ಯರು ಮತ್ತು 22 ಇತರ ಸಿಪಿಐ(ಮಾವೋವಾದಿ) ಸದಸ್ಯರು ಸೇರಿದ್ದಾರೆ ಎಂದು ಶಿವಧರ್ ರೆಡ್ಡಿ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries